ಬುಧವಾರ, ಡಿಸೆಂಬರ್ 3, 2008

ಭಯೋತ್ಪಾದನೆ ವಿರುದ್ಧ ಸಮರಕ್ಕೂ ಸಿದ್ಧ

ಮುಂಬೈ ಘಟನೆಯಿಂದ ಇಡೀ ದೇಶ ಮತ್ತೆ ನಲುಗಿದೆ.

"ನಮ್ಮ ದೇಶ ಕೆಟ್ಟು ಕೆರ ಹಿಡಿದಿದೆ. ಯಾವತ್ತೂ ಬದಲಾಗೋಲ್ಲ" ಅಂತೆಲ್ಲಾ ಮಾತಾಡುತ್ತಿದ್ದ ವಿದ್ಯಾವಂತರು, ಯುವಕರು "ನಾವೇನಾದರು ಅಲ್ಪ-ಸ್ವಲ್ಪ ಕೊಡುಗೆಯನ್ನಾದರೂ ಕೊಡಬೇಕು. ಇಲ್ಲಾಂದ್ರೆ ಈ ದೇಶ ನಮ್ಮ ಮೊಮ್ಮಕ್ಕಳ ಕಾಲಕ್ಕೂ ಬದಲಾಗೋಲ್ಲ" ಅಂತ ನಿರ್ಧರಿಸಿದಂತಿದಂತಿದೆ. ಒಂದಾಗಿ ದೇಶವನ್ನು ಬದಲಾಯಿಸೋಣ ಬನ್ನಿ ಎಂದು ಪರಸ್ಪರರನ್ನು ಕರೆಯುತ್ತಿದ್ದಾರೆ. "ವಿ ನೀಡ್ ಚೇಂಜ್" ಎನ್ನುತ್ತಿದೆ, ಇಡೀ ದೇಶ. ಜಾತಿ-ಮತಗಳಿಗಿಂತ ನಾನು ಭಾರತೀಯ ಎನ್ನುವುದೇ ಮುಖ್ಯವಾಗುತ್ತಿದೆ ಇಲ್ಲಿ. "ರಾಜಕಾರಣಿಗಳಿಗೆ ನೋ ಎಂಟ್ರಿ" ಇದು ಎಲ್ಲೆಡೆಯೂ ಪ್ರತಿಧ್ವನಿಸುತ್ತಿರುವ ಆಕ್ರೋಶ.

ಮುಂಬೈಯಲ್ಲಿ ನಡೆದ ಭಯೋತ್ಪಾದಕ ಘಟನೆಯಲ್ಲಿ ಹುತಾತ್ಮರಾದ ವೀರ ಯೋಧರಿಗೆ, ಮಡಿದ ಮಂದಿಗೆ ನಮನ ಸಲ್ಲಿಸುವ ಪುಟ್ಟ ಸಮಾರಂಭ ಕಬ್ಬನ್ ಪಾರ್ಕ್ ಪಕ್ಕದ ಗಾಂಧಿ ಪ್ರತಿಮೆ ಎದುರು ನಡೆಯಿತು. ಆ ಕ್ಷಣಗಳು ಕ್ಯಾಮರಾ ಕಣ್ಣಲ್ಲಿ
.























(ಚಿತ್ರಗಳು:ಗೌತಮ್)




4 ಕಾಮೆಂಟ್‌ಗಳು:

ಅನಾಮಧೇಯ ಹೇಳಿದರು...

you are right man. but our dirty polititions are supporting them. what to do. the grate world....?

ಅನಾಮಧೇಯ ಹೇಳಿದರು...

read desimaatu.blogspot.com

ಕಳ್ಳ ಕುಳ್ಳ ಹೇಳಿದರು...

navella mouna torisabekadaga mouna, prathibhatane torabekadaga prathibhatane torona.
-vikas negiloni

ಅನಾಮಧೇಯ ಹೇಳಿದರು...

how can you write a so cool blog,i am watting your new post in the future!